ಅಭಿಪ್ರಾಯ / ಸಲಹೆಗಳು

ಜ್ಯೋತಿ ಸಂಜೀವಿನಿ ಯೋಜನೆ

       ಪ್ರಸ್ತುತ, ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963 ರನ್ವಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರದ ಮಾನ್ಯತೆ ಹೊಂದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು ಪಡೆಯಲು ಅರ್ಹರಿರುತ್ತಾರೆ. ರಾಜ್ಯ ಸರ್ಕಾರವು ಗುರುತಿಸಿರುವ 7 ಮಾರಣಾಂತಿಕ ಕಾಯಿಲೆಗಳಾದ ಹೃದ್ರೋಗ, ನರರೋಗ, ಕ್ಯಾನ್ಸರ್‌, ಮೂತ್ರಪಿಂಡ ರೋಗ, ಸುಟ್ಟಗಾಯ, ಅಪಘಾತ, ನವಜಾತ ಶಿಶು ಹಾಗೂ ಚಿಕ್ಕ ಮಕ್ಕಳ ಕಾಯಿಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು  ಸರ್ಕಾರವು “ಜ್ಯೋತಿ ಸಂಜೀವಿನಿ” ಯೋಜನೆಯನ್ನು 2014-15 ರಲ್ಲಿ ಜಾರಿಗೊಳಿಸಿದೆ. ಪ್ರಸ್ತುತ ಈ ಸೌಲಭ್ಯಕ್ಕಾಗಿ ಸರ್ಕಾರವು  272 ಆಸ್ಪತ್ರೆಗಳನ್ನು ಅಧಿಸೂಚಿಸಿದ್ದು (Empanel), ಇದರಲ್ಲಿ   ಹೊರರಾಜ್ಯದ    27 ಆಸ್ಪತ್ರೆಗಳು  ಸೇರಿರುತ್ತವೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಒದಗಿಸುವ ಅನುದಾನದಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಮುಖಾಂತರ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ.

 

ಹೆಚ್ಚಿನ ಮಾಹಿತಿಗಾಗಿ ಜ್ಯೋತಿ ಸಂಜೀವಿನಿ ವೆಬ್ಸೈಟ್‌ನ್ನು ಸಂಪರ್ಕಿಸಿ 

ಇತ್ತೀಚಿನ ನವೀಕರಣ​ : 18-02-2021 04:52 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಸೇವಾ ನಿಯಮಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080